ಕೆ.ಟಿ. ಗಟ್ಟಿ - ಸಾಹಿತಿ, ಭಾಷಾ ತಜ್ಞ, ಪ್ರಾಧ್ಯಾಪಕ, ಕೃಷಿಕ.ಏಕೀಕರಣದ ಚಳುವಳಿ ಅವರನ್ನು ಸೆಳೆದಿತ್ತು. ಬರವಣಿಗೆ ಚಿಗುರಿತು, ಕರ್ನಾಟಕ ಹುಟ್ಟಿತು, ಆದರೆ ಕಾಸರಗೋಡು ಕೇರಳದಲ್ಲೇ ಉಳಿಯಿತು. ಕನಸು ನನಸಾಗಲಿಲ್ಲ. ಗಟ್ಟಿ ಅವರ ಮೊತ್ತ ಮೊದಲ ಕಾದಂಬರಿ 'ಶಬ್ದಗಳು' ೧೯೭೬ರಲ್ಲಿ ಸುಧಾ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಇವರ ೧೪ ಕಾದಂಬರಿಗಳು ೨೮ ವರ್ಷಗಳ ಕಾಲ ಅವ್ಯಾಹತವಾಗಿ ಸುಧಾ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಹರಿದವು. ಒಬ್ಬನೇ ಲೇಖಕನ ಇಷ್ಟೊಂದು ಕಾದಂಬರಿಗಳು ಇಷ್ಟೊಂದು ವರ್ಷಗಳ ಕಾಲ ಧಾರಾವಾಹಿಯಾಗಿ ಹರಿದುದು ...
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
0:17 ಹುಟ್ಟು
1:09 ಶಿಕ್ಷಕ
1:44 ಸಾಹಿತಿ
3:12 ಭಾಷಾ ತಜ್ಞ
3:40 ಕೃಷಿಕ
4:04 ಪ್ರಶಸ್ತಿ-ಗೌರವ
4:40 ಕೆಲವು ಗಟ್ಟಿ ಕೃತಿಗಳು
4:26 ಮುಚ್ಚಳಿಕೆ