ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ. "ಚಾಲೆಂಜರ್ ಆಳದಿಂದ ಗೌರೀಶಂಕರ ಶಿಖರದ ತುದಿಗೆ" ಅವಳ ಏರಿಕೆಯು ಮಾನವ ಇತಿಹಾಸದಲ್ಲಿ, ಮೀರಿಸಲು ಅಸಾಧ್ಯವಾದ, ಅಸಮಾನ, ಅಪ್ರತಿಮ, ಸಾಧನೆಯ ಸಂಕೇತ.
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
Like it ? Subscribe and Share
ಕನ್ನಡ ಕಲಿ ಬಿತ್ತರಿಕೆ, ಜುಲೈ ೨೨, ೨೦೨೨
ಮನ್ವಂತರದ ಮನುಜೆ: ಮೇರಿ ಕ್ಯೂರಿ
ಬರೆಹ: ಎಸ್. ಜಿ. ಸೀತಾರಾಮ್
ಓದು : ಶ್ರುತಿ ಅರವಿಂದ
ಚಿತ್ರಗಳು: ವಿಕಿ ಮೀಡಿಯ ಕೃಪೆ
Manvantarada manuje : mēri kyūri
Author: Es. Ji. Sītārām
Read by: Śruti aravinda
0:00 ನುಡಿ ನಮನ 1:06 ತಲೆಬರಹ 1:16 ಮೇರಿಯ ಮಹಿಮೆ 3:18 ಹಿರಿಮೆಯ ಗಣಿ 4:24 ಸಾಧನೆಗಳಿಂದ ಅಮರತ್ವ 5:33 ಜೀವನದಲ್ಲಿ ಬೆಂದಳು - ವಿಜ್ಞಾನಕ್ಕೆ ಅತ್ಮಾಹುತಿ ಕೊಟ್ಟಳು 8:00 ಮನುಕುಲಕ್ಕೆ ಮೇರು ತಾರೆ ಆದಳು 9:34 ಕ್ರೆಡಿಟ್ಸ, ಸಂಪರ್ಕ