Listen

Description

ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ.

ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರತದಿಂದ ಬರುವಾಗ ತಮಗಾಗಿ ಏನು ತರಲಿ ಎಂದು ಕೇಳಿದ. ಆಗ...

ಕೇಳಿ
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com