ಸೂಕ್ಷ್ಮ ಸಂವೇದಿಯಾಗಿದ್ದರೆ, ಏನಾದರೂ ಸಾಧಿಸಬೇಕು ಎಂಬ ಛಲ ಇದ್ದರೆ, ಕಾಲ ಕೂಡಿ ಬಂದಿದ್ದೆ ಆದರೆ, ಕಡೆಯದಾಗಿ ದೈವಾನುಗ್ರಹ ಇದ್ದರೆ ಅಥವಾ ತನ್ನಲ್ಲಿ ತನಗೆ ನಂಬಿಕೆ ಇದ್ದರೆ ಹೌದು ಅಂತ ಉತ್ತರಿಸಬಹುದು. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com