Listen

Description

ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com