S1EP- 503:ನಾರದರ ಅಹಂಕಾರ ಶಮನ ಮಾಡಲು ಶ್ರೀ ಕೃಷ್ಣನ ಉಪಾಯ |Sri Krishna's idea
ಮಹರ್ಷಿ ನಾರದರಿಗೆ ತನಗಿಂತ ದೊಡ್ಡ ಭಕ್ತ ಯಾರು ಇಲ್ಲ ಎಂಬ ಅಹಂಕಾರ ಬಂದಿತ್ತು . ಇದನ್ನು ಸರಿಮಾಡಲು ಭಗವಾನ್ ಶ್ರೀ ಕೃಷ್ಣ ಒಂದು ಉಪಾಯ ಮಾಡಿದ ಆ ಮೂಲಕ ನಾರದರ ಅಹಂಕಾರ ಹೋಗಲಾಡಿಸಲು ಹೊರಟ. ಹಾಗಾದರೆ ಏನದು ಉಪಾಯ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com