Listen

Description

In this episode, Dr. Sandhya S. Pai narrates very famous Mahabharata S3 : EP - 23: ವಿಶ್ವಾಮಿತ್ರರ ಅಹಂಕಾರದ ಕಥೆ | The story of Vishvamitra's arrogance

ವಿಶ್ವಾಮಿತ್ರ ಒಮ್ಮೆ ಬೇಟೆಗಾಗಿ ಹೋದಾಗ  ವಸಿಷ್ಠರ ಆಶ್ರಮ ಕಂಡಿತು. ಹಸಿವು ಬಾಯಾರಿಕೆಯಿಂದ ಬಳಲಿ ಬಂದ ರಾಜ ಮತ್ತು ಪರಿವಾರವನ್ನು ಉಪಚರಿಸಿದ ವಸಿಷ್ಠರ ಬಳಿ ವಿಶ್ವಾಮಿತ್ರ ಕಾಮಧೇನುವನ್ನು ತನಗೆ ನೀಡಲು ಹೇಳಿದ. ವಸಿಷ್ಠರು ಈ ಬೇಡಿಕೆಯನ್ನು ನಿರಾಕರಿಸಿದಾಗ ವಿಶ್ವಾಮಿತ್ರರು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com