Listen

Description

ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ ....

ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com