S3 : EP - 64 : ಕರ್ಣನ ನೆನೆದ ಕುಂತಿ Story of Karna
ಯುದ್ಧದ ತಯಾರಿ ಆಗ್ತಾ ಇದೆ ಎಲ್ಲರೂ ಯುದ್ಧದ ಕುರಿತೇ ಮಾತಾಡ್ತಾರೆ, ಮುಂದೆ .. ಶ್ರೀ ಕೃಷ್ಣ ವಾಸುದೇವ ಉಪಪ್ಲಾವ್ಯಕ್ಕೆ ಹೊರಟು ಹೋದ ನಂತರ ಕುಂತಿ, ಮುಂದೆ ಬರುವಂತಹಾ ಘೋರ ವಿನಾಶವನ್ನು ನೆನೆದು ಬೇಸರಗೊಂಡಳು.. ಅವಳಿಗೆ ಭಯವಿತ್ತು.. ತನ್ನ ಮಕ್ಕಳು ಐದು ಮಂದಿ ಅವರು ನೂರು ಮಂದಿ ! ಮುಂದೇನಾಗ್ತದೋ ಎಂದು ಯೋಚಿಸಿ ಭಯಭೀತಳಾಗಿದ್ದಾಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com