ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com