Listen

Description

S3 : EP - 78 : ಅಭಿಮನ್ಯು ವೀರ ಮರಣದ ನಂತರ ಏನಾಯಿತು ?|What happened after the death of Abhimanyu

ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹದಿನಾರು ವರ್ಷದ ಬಾಲಕ ಅಭಿಮನ್ಯುವನ್ನು ಎಂಟು ಜನ ಕೌರವರು ಕೊಂದರು. ಆ ಸಮಯದಲ್ಲಿ ಅಲ್ಲಿ ಏನೇನಾಯಿತು. ಅಲ್ಲಿ ನಡೆದದ್ದನ್ನು ಸಂಜಯ ವಿವರಿಸಿದ ಬಗೆ ಹೇಗೆ ಎಂಬ ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com

ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com