Listen

Description

In this episode, Dr. Sandhya S. Pai recites her very famous editorial Manojna Ramayana S1 E43 - Sri Ram returns to Ayodhya | ಅಯೋಧ್ಯೆಗೆ ಮರಳಿದ ಶ್ರೀರಾಮ

ರಾವಣನ ಅಂತ್ಯ ಸಂಸ್ಕಾರ ನಡೆದ ಮೇಲೆ ವಿಭೀಷಣನನ್ನು ಲಂಕೆಯ ರಾಜನನ್ನಾಗಿ ಪಟ್ಟಾಭಿಷೇಕ ಮಾಡಲಾಯಿತು. ಸೀತೆಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ರಾಮನ ಬಳಿ ಕರೆತಂದ ನಂತರ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ  ಕೇಳಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com