ಭಗವದ್ಗೀತೆಯ ಆರಂಭದ ಅಧ್ಯಾಯದಲ್ಲಿ ಅರ್ಜುನನ ಹತಾಶೆಯನ್ನು ಕಂಡಿದ್ದೇವೆ. ಈ ಸಂಚಿಕೆಯಲ್ಲಿ ಗೀತೆಯ ಹಿಂದಿನೆಲ್ಲಾ ಅಧ್ಯಾಯಗಳ ಸಾರಾಂಶದ ಜೊತೆಗೆ ಅರ್ಜುನನ ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾನೆ ಶ್ರೀ ಕೃಷ್ಣ. ಭಗವದ್ಗೀತೆಯೊಂದಿಗೆ ಬದುಕನ್ನರಿತು Relax ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ. QR ಕೋಡ್ ಸ್ಕ್ಯಾನ್ ಮಾಡಿ.